ಜಾರಿ ನಿರ್ದೇಶನಾಲಯ ಅಧಿಕಾರಿಗಳು ರಾಂಚಿಯ ಹಲವು ಕಡೆ ದಾಳಿ ನಡೆಸಿದ್ದು ಸಚಿವ ಅಲಂಗೀರ್ ಅಲಂ ಅವರ ಕಾರ್ಯದರ್ಶಿ ಸಂಜೀವ್ ಲಾಲ್ ಮನೆಯಲ್ಲಿ 20 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ಜಾರ್ಖಂಡ್ ರಾಜ್ಯದಲ್ಲಿ ಈ ಹಿಂದೆ ಮಧು ಕೋಡಾ ಸಿಯಂ ಆಗಿದ್ದಾಗ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು.ಇದೆ ವೇಳೆ ಸಚಿವ ಸಂಜೀವ್ ಲಾಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ
Post a Comment