ನಾನು 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೆಂದರೆ ನೀವು ಕಾಂಗ್ರೆಸ್ ಬೆಂಬಲಿಸಬೇಕೆಂದು ದಾವಣಗೆರೆ ಯಲ್ಲಿ ಕುರುಬ ಸಮುದಾಯ ಸಮಾವೇಶ ದಲ್ಲಿ ಸಿಯಂ ಹೇಳಿಕೆ ನೀಡಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಅಭ್ಯರ್ಥಿ ಗೆದ್ದರೆ ಸಿದ್ದರಾಮಯ್ಯ ನಾಯಕತ್ವಕ್ಕೆ ಹೆಸರು ಬರುತ್ತದೆ ಅಲ್ಲವೇ? ನನ್ನ ನಾಯಕತ್ವ ಉಳಿಯುತ್ತದೆ ಅಲ್ಲವೇ? ಎಂದು ಪ್ರಶ್ನಿಸಿದರು. ಗ್ಯಾರಂಟಿ ಕಾರ್ಯಕ್ರಮ ತಂದಿದ್ದು ಕಾಂಗ್ರೇಸ್ ಸರ್ಕಾರ ಈ ಬಾರಿ ಕಾಂಗ್ರೆಸ್ ಗೆದ್ದರೆ ನಾನು ಗೆದ್ದಂತೆ ಸಮುದಾಯ ದ ಮತದಾರರು ಬೆಂಬಲಿಸುವಂತೆ ಮನವಿ ಮಾಡಿದರು.
Post a Comment